ನವದೆಹಲಿ: ಭ್ರಷ್ಟಾಚಾರ ಆರೋಪ ಹೊತ್ತು ಜೈಲು ಸೇರಿರುವ ಆರ್ ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಯುಪಿಎ ಮಿತ್ರ ಪಕ್ಷಗಳು ಗೆದ್ದರೆ ಪ್ರಧಾನಿ ಯಾರಾಗಬೇಕೆಂಬ ತಲೆನೋವಿಗೆ ಪರಿಹಾರ ಹೇಳಿದ್ದಾರೆ.ರಾಹುಲ್ ಗಾಂಧಿ ಪ್ರಧಾನಿಯಾಗುವುದು ಎಲ್ಲಾ ಮಿತ್ರ ಪಕ್ಷಗಳಿಗೆ ಇಷ್ಟವಿಲ್ಲ. ಇದೇ ಕಾರಣಕ್ಕೆ ಎನ್ ಸಿಪಿ ಅಧ್ಯಕ್ಷ ಶರದ್ ಪವಾರ್ ಅತೀ ಹೆಚ್ಚು ಸ್ಥಾನ ಪಡೆದ ಪಕ್ಷದ ನಾಯಕರು ಪ್ರಧಾನಿಯಾಗಲಿ ಎಂದಿದ್ದರು.ಆದರೆ ಸದ್ಯ ಅನಾರೋಗ್ಯ ಕಾರಣದಿಂದ ಆಸ್ಪತ್ರೆಯಲ್ಲಿರುವ ಲಾಲೂ