ನವದೆಹಲಿ(ಜು.22): ನ್ಯಾಯಾಲಯ ಮೆಟ್ಟಿಲೇರಿದ್ದ 53 ವರ್ಷ ಹಿಂದಿನ ಭೂವಿವಾದವೊಂದು, 108 ವರ್ಷದ ಅರ್ಜಿದಾರ ಸಾವನ್ನಪ್ಪಿದ ಬಳೀಕ ಸುಪ್ರೀಂಕೋರ್ಟ್ನಲ್ಲಿ ವಿಚಾರಣೆ ದಿನ ನಿಗದಿಯಾ ಘಟನೆ ಮಹಾರಾಷ್ಟ್ರದಲ್ಲಿ. ಇದು ಭಾರತ ನ್ಯಾಯಾಂಗ ಪ್ರಕ್ರಿಯೆಯ ನಿಧಾನಗತಿಯನ್ನು ವಿಡಂಬಿಸುವಂತಿದೆ.