ಬೆಂಗಳೂರು : ಶಾಲಾ ಪಠ್ಯಪುಸ್ತಕ ಪರಿಷ್ಕರಣೆಗೆ ಸಂಬಂಧಿಸಿದಂತೆ ರೋಹಿತ್ ಚಕ್ರತೀರ್ಥ ಅಧ್ಯಕ್ಷತೆಯಲ್ಲಿ ರಚಿಸಲಾಗಿರುವ ಸಮಿತಿಯನ್ನು ಕೈಬಿಡುವಂತೆ ಒತ್ತಾಯಿಸಿ ಸಾಹಿತಿಗಳು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ. ಈ ಸಂಬಂಧ ದೇವನೂರು ಮಹಾದೇವ, ಹಂಪ ನಾಗರಾಜಯ್ಯ ಅವರು ಸಿಎಂಗೆ ಪತ್ರ ಬರೆದಿದ್ದಾರೆ. ನನ್ನ ಪಠ್ಯ ಬಳಸಬೇಡಿ ಎಂದು ಸಾಹಿತಿ ದೇವನೂರು ಮಹಾದೇವ ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.ಹಳೆ ಪಠ್ಯವನ್ನೇ ಮುಂದುವರಿಸುವಂತೆ ಹಂಪ ನಾಗರಾಜಯ್ಯರಿಂದಲೂ ಸಿಎಂಗೆ ಪತ್ರ ಸಲ್ಲಿಕೆಯಾಗಿದೆ. ಹೆಡಗೆವಾರ್ ಪಠ್ಯ