ಬೆಂಗಳೂರು : ರಾಜ್ಯಾದ್ಯಂತ 25ಕ್ಕೂ ಹೆಚ್ಚು ಕಡೆ ಲೋಕಾಯುಕ್ತ ಪೊಲೀಸರು ಸರ್ಕಾರಿ ಅಧಿಕಾರಿಗಳ ಮನೆ ಮೇಲೆ ದಾಳಿ ನಡೆಸಿದ್ದು, ಬೆಂಗಳೂರಿನಲ್ಲಿ ನಾಲ್ಕು ಎಫ್ಐಆರ್ ಸಂಬಂಧ 10 ಕಡೆ ದಾಳಿ ನಡೆಸಲಾಗಿದೆ. ಮಹದೇವಪುರ ಬಿವಿಎಂಪಿ ವಲಯದ ಆರ್ಐ ನಟರಾಜ್ರ ಬನಶಂಕರಿಯ ಅವಲಹಳ್ಳಿಯ ಮನೆ ಮೇಲೆ ದಾಳಿ ನಡೆದಿದೆ. ಆಗಸ್ಟ್ 4 ರಂದು 79 ಫ್ಲ್ಯಾಟ್ ಖಾತೆ ಮಾಡಲು 5 ಲಕ್ಷ ಹಣ ಪಡೆಯುವಾಗ ನಟರಾಜ್ ಟ್ರ್ಯಾಪ್ ಆಗಿದ್ದ. ಖಾಸಗಿ ವ್ಯಕ್ತಿ