ಬೆಂಗಳೂರು: ರಾಜ್ಯ ಸಮ್ಮಿಶ್ರ ಸರ್ಕಾರ ರಚನೆ ಸಂಬಂಧವಾಗಿ ಕಾಂಗ್ರೆಸ್ ಉಸ್ತುವಾರಿ ಕೆಸಿ ವೇಣುಗೋಪಾಲ್ ಬಳಿ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅಸಮಾಧಾನ ತೋಡಿಕೊಂಡಿದ್ದಾರೆ ಎನ್ನಲಾಗಿದೆ.ಸಮ್ಮಿಶ್ರ ಸರ್ಕಾರ ರಚನೆಗೂ ಮೊದಲು 5 ವರ್ಷ ಸಿಎಂ ಪಟ್ಟ ಜೆಡಿಎಸ್ ಗೆ ಎಂದಿರಲಿಲ್ಲ. ಆದರೆ ನಂತರ 5 ವರ್ಷದ ಒಪ್ಪಂದ ಮಾಡಿಕೊಂಡರು. 37 ಸ್ಥಾನ ಗೆದ್ದ ಜೆಡಿಎಸ್ ಗೆ 78 ಸ್ಥಾನ ಹೊಂದಿರುವ ಕಾಂಗ್ರೆಸ್ ಐದೂ ವರ್ಷವೂ ಸಿಎಂ ಪಟ್ಟ ಬಿಟ್ಟುಕೊಡಬೇಕಾ? ಎಂದು ಖರ್ಗೆ