ಮೈಸೂರು: ಸಿಎಂ ಸಿದ್ದರಾಮಯ್ಯನವರಿಗೆ ಸರಿಯಾಗಿ ಉತ್ತರ ನೀಡಿದ ಮರಿಸ್ವಾಮಿ ಹೇಳಿಕೆಯಿಂದ ಕಾರ್ಯಕರ್ತರಿಗೆ ಧೈರ್ಯ ಬಂದಿದೆ. ಮರಿಸ್ವಾಮಿ ಇರೋದನ್ನೇ ಬಹಿರಂಗವಾಗಿ ಸಿಎಂಗೆ ಹೇಳಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.