ಬೆಂಗಳೂರು : ಹಿಜಬ್ ಹಾಗೂ ಕೇಸರಿ ಶಾಲು ವಿವಾದದ ಕುರಿತು ರಾಜ್ಯದ ಶಾಂತಿಗೆ ಭಂಗ ತರುವ ಕೆಲಸ ಆಗಬಾರದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮನವಿ ಮಾಡಿದರು.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಲೆಯಲ್ಲಿ ಎರಡು ಕಡೆಯಿಂದಲೂ ಸಮಸ್ಯೆ ಉಂಟಾಗಿದೆ. ಇದರಿಂದ ಯಾರಿಗೂ ರಾಜಕೀಯ ಲಾಭ ಆಗಲ್ಲ. ಕೋರ್ಟ್ ತೀರ್ಪಿಗಾಗಿ ಕಾಯೋಣ.ಶಾಂತಿ ಕದಡುವ ಹೇಳಿಕೆ ಬೇಡ. ನಮ್ಮಷ್ಟಕ್ಕೆ ನಾವೇ ನಿಯಂತ್ರಣ ಹಾಕಿಕೊಳ್ಳೋಣ. ಮಾತನಾಡುವುದನ್ನು ನಿಲ್ಲಿಸಿ ಎಂದು ತಿಳಿಸಿದರು. ಶಾಲೆಗಳಲ್ಲಿ ಸಮವಸ್ತ್ರ ಪ್ರಕರಣದ ಅರ್ಜಿಯೂ