ನವದೆಹಲಿ: ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ದೇಶದ ರಾಜಕೀಯಕ್ಕೆ ಹೊಸದೊಂದು ದಿಕ್ಸೂಚಿ ನೀಡಿದೆ. ರಾಜ್ಯದಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ಮೈತ್ರಿಯಿಂದ ಸ್ಪೂರ್ತಿಗೊಂಡಿರುವ ಬಿಜೆಪಿ ವಿರೋಧಿ ಪಕ್ಷಗಳು ಇದೀಗ ಲೋಕಸಭೆ ಚುನಾವಣೆಗೂ ಇದೇ ತಂತ್ರ ಎದುರಿಸುವ ಯೋಜನೆ ನಡೆಸಿದೆ.ತನ್ನ ಪಕ್ಷದ ಪ್ರಧಾನಿ ಅಭ್ಯರ್ಥಿ ಎಂದು ಘೋಷಿಸಿಕೊಂಡು ಬಿಎಸ್ ಪಿ ನಾಯಕಿ ಮಾಯಾವತಿ ಕಾಂಗ್ರೆಸ್ ಜತೆಗೆ ರಾಷ್ಟ್ರೀಯ ಮಟ್ಟದಲ್ಲಿ ಮೈತ್ರಿ ಮಾಡಿಕೊಳ್ಳಲು ಚಿಂತನೆ ನಡೆಸಿದೆ.ಅಷ್ಟಕ್ಕೂ ಮಾಯಾವತಿಗೆ ಪ್ರಧಾನಿಯಾಗುವ ಕನಸು ಹಿಂದಿನಿಂದಲೂ ಇತ್ತು. ಏಕಾಂಗಿಯಾಗಿ ತಮ್ಮದೇ