ನವದೆಹಲಿ: ಮುಂಬರುವ ಲೋಕಸಭೆ ಚುನಾವಣೆಗೆ ಮೈತ್ರಿ ಮಾಡಿಕೊಳ್ಳುವ ವಿಚಾರದಲ್ಲಿ ಕಾಂಗ್ರೆಸ್ ಬೆಂಬಲಕ್ಕೆ ಬಿಎಸ್ ಪಿ ನಾಯಕಿ ಮಾಯಾವತಿ ನಿರ್ಧರಿಸಿದ್ದಾರೆ. ಆದರೆ ಕೆಲವು ಷರತ್ತುಗಳನ್ನೂ ವಿಧಿಸಿದ್ದಾರೆ.ಎನ್ ಡಿಎ ಕೂಟಕ್ಕೆ ತಕ್ಕ ಸಶಕ್ತ ಎದುರಾಳಿಯಾಗಲು ಕಾಂಗ್ರೆಸ್ ನೇತೃತ್ವದಲ್ಲಿ ಹಲವು ರಾಜಕೀಯ ಪಕ್ಷಗಳು ಒಂದಾಗುವ ಪ್ರಯತ್ನ ನಡೆದಿದೆ. ಈ ಸಂದರ್ಭದಲ್ಲಿ ಈ ಮಹಾ ಮೈತ್ರಿ ಚುನಾವಣೆಯಲ್ಲಿ ಗೆಲುವು ಸಾಧಿಸಿದರೆ ಕಾಂಗ್ರೆಸ್ ಜತೆಗೂಡಿ ಸರ್ಕಾರ ರಚಿಸಲೂ ಬಿಎಸ್ ಪಿ ಪಕ್ಷ ಸಿದ್ಧವಿದೆ ಎಂದು ಮಾಯಾವತಿ ಹೇಳಿದ್ದಾರೆ.ಆದರೆ