ಬೆಂಗಳೂರು : ಹಾಲು, ನೀರು, ವಿದ್ಯುತ್ ದರ ಏರಿಕೆ ಪ್ರಸ್ತಾಪ ವಿಚಾರಕ್ಕೆ ಪ್ರತಿಕ್ರಿಯೆ ನೀಡಿರುವ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ದರ ಏರಿಕೆ ಬಗ್ಗೆ ಯಾವುದೇ ತೀರ್ಮಾನ ಆಗಿಲ್ಲ.