ಬೆಂಗಳೂರು: ವಿಶ್ವಾಸ ಮತ ಯಾಚನೆ ಸಂಬಂಧ ಇಂದು ಮಹತ್ವದ ವಿಧಾನಸಭೆ ಕಲಾಪ ಆರಂಭವಾಗಿದ್ದು, ಎಲ್ಲಾ ಪಕ್ಷದ ಸದಸ್ಯರು ಹಾಜರಿದ್ದಾರೆ.