ಹೈದರಾಬಾದ್: ಆಪರೇಷನ್ ಕಮಲಕ್ಕೆ ಸಿಲುಕದಂತೆ ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರನ್ನು ದೂರದ ಹೈದರಾಬಾದ್ ಗೆ ಕರೆದೊಯ್ಯಲಾಗಿದ್ದು, ಅಲ್ಲಿನ ಪಾರ್ಕ್ ಹಯಾತ್ ಹೋಟೆಲ್ ನಲ್ಲಿ ಇರಿಸಲಾಗಿದೆ ಎಂಬ ಸುದ್ದಿ ಬಂದಿತ್ತು.