ಹೊಸದಿಲ್ಲಿ : ದಿಲ್ಲಿ ವಾಯುಮಾಲಿನ್ಯದ ಕುರಿತು ವಸ್ತುಸ್ಥಿತಿಯಾಚೆಗಿನ ಅಭಿಪ್ರಾಯಗಳನ್ನು ಮಂಡಿಸುತ್ತಿರುವ ಟಿವಿ ಚಾನೆಲ್ಗಳ ಚರ್ಚೆಗಳ ವಿರುದ್ಧ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್ವಿ ರಮಣ ಅಸಮಾಧಾನ ವ್ಯಕ್ತಪಡಿಸಿದ್ದಾರೆ.