ಚಂಡೀಗಢ : ವಿಜಯದಶಮಿ ಕಾರ್ಯಕ್ರಮ ವೀಕ್ಷಿಸುತ್ತಿದ್ದ ಜನರ ಮೇಲೆ ರೈಲು ಹರಿದ ಪರಿಣಾಮ 50ಕ್ಕೂ ಹೆಚ್ಚು ಜನ ಧಾರುಣವಾಗಿ ಮೃತಪಟ್ಟಿರುವ ಘಟನೆ ಪಂಜಾಬ್ ರಾಜ್ಯದ ಅಮೃತಸರದ ಜೋದಾ ಪಾಟ್ಕರ್ ನಲ್ಲಿ ನಡೆದಿದೆ.