ಬೆಂಗಳೂರು : ದೇವೇಗೌಡರು ಕೇವಲ ಗೌಡ ಸಮುದಾಯದ ಪರ ಎಂದು ಟೀಕೆ ಮಾಡಿರುವ ಹಿನ್ನಲೆಯಲ್ಲಿ ಇದೀಗ ಮಾಜಿ ಪ್ರಧಾನಿ ಹೆಚ್.ಡಿ.ದೇವೆಗೌಡರು ಈ ಬಗ್ಗೆ ಬೇಸರವನ್ನು ವ್ಯಕ್ತಪಡಿಸಿದ್ದಾರೆ.