ಚಿಕ್ಕಬಳ್ಳಾಪುರ: ಮಠ ಮಾನ್ಯಗಳು ಸೇರಿದಂತೆ ದೇವಸ್ಥಾನಗಳಲ್ಲಿ ಇರಬೇಕಾದ ನಾಗಸಾಧುಗಳು, ಇತ್ತಿಚಿಗೆ ರಾಜಕಾರಣಿಗಳ ಭೇಟಿ ಮಾಡಿ ಅವರಿಗೆ ಅಧಿಕಾರ ಪಡೆಯುವಂತೆ ಆಶೀರ್ವಚನ ಮಾಡಿ ಪ್ರಚಾರ ಗಿಟ್ಟಿಸಿಕೊಳ್ಳುತ್ತಿದ್ದಾರೆ.