ಬೆಂಗಳೂರು : ಪಂಚರಾಜ್ಯಗಳ ಚುನಾವಣೆಯಲ್ಲಿ ಗೆಲುವಿನ ನಗೆ ಬೀರಿರುವ ಬಿಜೆಪಿ ಚಿತ್ತ ಇದೀಗ ಕರ್ನಾಟಕದ ರಾಜಕೀಯದತ್ತ ನೆಟ್ಟಿದೆ.