ನವದೆಹಲಿ: ಇಂದಿನಿಂದ ಸಂಸತ್ತಿನ ಮುಂಗಾರು ಅಧಿವೇಶನ ಆರಂಭವಾಗಲಿದ್ದು, ಮೊದಲ ದಿನವೇ ಮೋದಿ ಸರ್ಕಾರಕ್ಕೆ ಅಗ್ನಿಪರೀಕ್ಷೆ ಎದುರಾಗಲಿದೆ.ತೆಲುಗು ದೇಶಂ ಪಕ್ಷ ಎನ್ ಡಿಎ ಮೈತ್ರಿಕೂಟದಿಂದ ಹೊರಬಂದ ಬಳಿಕ ಕೇಂದ್ರ ಸರ್ಕಾರದ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡಿಸುವುದಾಗಿ ಘೋಷಿಸಿತ್ತು. ಅದಕ್ಕೀಗ ಲೋಕಸಭೆ ಸ್ಪೀಕರ್ ಸುಮಿತ್ರ ಮಹಾಜನ್ ಒಪ್ಪಿಗೆ ನೀಡಿದ್ದು, ಮೊದಲ ದಿನವೇ ಈ ಅವಿಶ್ವಾಸ ಮತ ನಡೆಯಲಿದೆ.ಅವಿಶ್ವಾಸ ಮತ ವಿಚಾರದಲ್ಲಿ ತೆಲುಗು ದೇಶಂ ಪಕ್ಷಕ್ಕೆ ಕಾಂಗ್ರೆಸ್ ಸೇರಿದಂತೆ ವಿಪಕ್ಷಗಳು ಸಾಥ್ ನೀಡಲಿವೆ. ಆದರೆ