ಬೆಂಗಳೂರು : ಶಾಲಾ, ಕಾಲೇಜುಗಳಿಗೆ ರಜೆ ವಿಸ್ತರಣೆಗೊಳಿಸುವ ಬಗ್ಗೆ ಸದ್ಯ ಯಾವುದೇ ನಿರ್ಧಾರ ಕೈಗೊಳ್ಳಲಾಗಿಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ.ರಾಜ್ಯದಲ್ಲಿ ಹಿಜಬ್ ವಿಚಾರವಾಗಿ ಬೆಂಗಳೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಇದು ಸೂಕ್ಷ್ಮ ವಿಚಾರವಾಗಿದ್ದು, ಉಡುಪಿಯಲ್ಲಿ ಆದ ಘಟನೆ ಇಡೀ ರಾಜ್ಯಕ್ಕೆ ಹರಡುವ ಕೆಲಸ ಆಗುತ್ತಿದೆ. ಹೀಗಾಗಿ ಈ ಬಗ್ಗೆ ಗೃಹ, ಶಿಕ್ಷಣ ಇಲಾಖೆ ಸೇರಿ ಸಿಎಂ ಜೊತೆ ಚರ್ಚೆ ಮಾಡಿ ತೀರ್ಮಾನ ತೆಗೆದುಕೊಳ್ಳುತ್ತೇನೆ ಎಂದಿದ್ದಾರೆ.ಇದೇ ವೇಳೆ ಶಾಲಾ,