ಬೆಂಗಳೂರು: ಅಧಿಕಾರವಿದ್ದರೇನೇ ಮನುಷ್ಯನಿಗೆ ಬೆಲೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಿಚಾರದಲ್ಲಿ ಸ್ಪಷ್ಟವಾಗಿದೆ. ಬಾದಾಮಿಗೆ ಭೇಟಿ ನೀಡಿದ್ದ ಸಿದ್ದರಾಮಯ್ಯಗೆ ಸ್ವಾಗತ ಕೋರಲು ಯಾವೊಬ್ಬ ನಾಯಕರೂ ಇರಲಿಲ್ಲ.