ಬೆಂಗಳೂರು: ಉತ್ತರ ಕರ್ನಾಟಕವನ್ನು ಅಭಿವೃದ್ಧಿ ವಿಚಾರದಲ್ಲಿ ನಿರ್ಲಕ್ಷಿಸಲಾಗುತ್ತಿದೆ ಎಂದು ಆರೋಪಿಸಿ ಪ್ರತ್ಯೇಕ ರಾಜ್ಯಕ್ಕಾಗಿ ಹುಟ್ಟಿದ ಧ್ವನಿ ದಿನೇ ದಿನೇ ಹೆಚ್ಚುತ್ತಿದೆ.