ನವದೆಹಲಿ : ರಷ್ಯಾ, ಉಕ್ರೇನ್ ಯುದ್ಧ ಪ್ರಾರಂಭವಾದಾಗಿನಿಂದ ಈವರೆಗೂ 22,500 ವಿದ್ಯಾರ್ಥಿಗಳನ್ನು ಉಕ್ರೇನ್ನಿಂದ ಕರೆ ತರಲಾಗಿದ್ದು, ಆಪರೇಷನ್ ಗಂಗಾ ಮಿಷನ್ ಪೂರ್ಣವಾಗಿದೆ ಎಂದು ಸುಪ್ರೀಂ ಕೋರ್ಟ್ಗೆ ಕೇಂದ್ರ ಸರ್ಕಾರ ಮಾಹಿತಿಯನ್ನು ನೀಡಿದೆ.ರಷ್ಯಾ, ಉಕ್ರೇನ್ ಹಿನ್ನೆಯಲ್ಲಿ ಉಕ್ರೇನ್ನಲ್ಲಿ ಸಿಲುಕೊಂಡಿದ್ದ ಭಾರತೀಯರನ್ನು ವಾಪಸ್ ಕರೆಸಲು ಕೇಂದ್ರ ಸರ್ಕಾರ ಆಪರೇಷನ್ ಗಂಗಾವನ್ನು ಪ್ರಾರಂಭಿಸಿತ್ತು. ರಷ್ಯಾ ಉಕ್ರೇನ್ನ ಮೇಲೆ ನಡೆಸುತ್ತಿರುವ ದಾಳಿಯಿಂದಾಗಿ ಅಲ್ಲಿನ ವಿಶ್ವವಿದ್ಯಾಲಯಗಳು ನಾಶವಾಗಿದೆ.ಇದರಿಂದಾಗಿ ಉಕ್ರೇನ್ನಿಂದ ವಾಪಸ್ ಆದ ವೈದ್ಯಕೀಯ ವಿದ್ಯಾರ್ಥಿಗಳ ಶಿಕ್ಷಣ ಸಂಬಂಧ