ಬೆಂಗಳೂರು: ಸಮ್ಮಿಶ್ರ ಸರ್ಕಾರದಲ್ಲಿ ಡಿಸಿಎಂ ಆಗಿರುವ ಜಿ ಪರಮೇಶ್ವರ್ ಮತ್ತು ಮಾಜಿ ಸಿಎಂ, ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ನಡುವೆ ಮತ್ತೆ ಮುಸುಕಿನ ಗುದ್ದಾಟ ಆರಂಭವಾಗಿದೆ.ಸಮನ್ವಯ ಸಮಿತಿ ಸಭೆ ಕರೆಯುವ ವಿಚಾರದಲ್ಲಿ ಎರಡೂ ನಾಯಕರ ನಡುವೆ ಮತ್ತೆ ಹಗ್ಗ ಜಗ್ಗಾಟ ಶುರುವಾಗಿದೆ. ಸಿದ್ದರಾಮಯ್ಯ ವಿದೇಶ ಪ್ರವಾಸ ಕೈಗೊಳ್ಳಲಿದ್ದು, ಅದಕ್ಕೂ ಮೊದಲು ಸಮನ್ವಯ ಸಮಿತಿ ಸಭೆ ಕರೆಯಲು ಪ್ರಯತ್ನಿಸುತ್ತಿದ್ದಾರೆ.ಆದರೆ ಇದಕ್ಕೆ ಸಿಎಂ ಕುಮಾರಸ್ವಾಮಿ ಮತ್ತು ಡಿಸಿಎಂ ಪರಮೇಶ್ವರ್ ಸೊಪ್ಪು ಹಾಕುತ್ತಿಲ್ಲ. ಒಂದು