ನವದೆಹಲಿ : ಪ್ರತಿ ಪ್ರಯಾಣಿಕರ ಸಮಯವು ಅಮೂಲ್ಯವಾದುದು ಎಂದಿರುವ ಸುಪ್ರೀಂ ಕೋರ್ಟ್, ತನ್ನ ನಿಯಂತ್ರಣ ಮೀರಿ ರೈಲು ವಿಳಂಬವಾಗಿದೆ ಎಂದು ಸಾಬೀತುಪಡಿಸದ ಹೊರತು ವಿಳಂಬ ಮತ್ತು ತಡವಾಗಿ ಬರುವುದಕ್ಕೆ ಪ್ರಯಾಣಿಕರಿಗೆ ಪರಿಹಾರ ನೀಡಬೇಕು ಎಂದು ಬುಧವಾರ ಮಹತ್ವದ ಆದೇಶ ಹೊರಡಿಸಿದೆ. ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಎಂ ಆರ್ ಶಾ ಮತ್ತು ಅನಿರುದ್ಧ ಬೋಸ್ ಅವರ ನ್ಯಾಯಪೀಠ, ರಾಷ್ಟ್ರೀಯ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗದ(ಎನ್ ಸಿಡಿಆರ್ ಸಿ) ತೀರ್ಪಿನ ವಿರುದ್ಧ ಉತ್ತರ