ಉಡುಪಿ ಎಂಜಿಎಂ ಮೈದಾನದಲ್ಲಿ ಮಂಗಳವಾರ ನಡೆದ ಬಿಜೆಪಿ ಸಮಾವೇಶದಲ್ಲಿ ಮಾಜಿ ಸಚಿವ ಕೆ. ಜಯಪ್ರಕಾಶ್ ಹೆಗ್ಡೆ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವಮಾನಿಸಿದ್ದಾರೆ ಎನ್ನಲಾದ ವೀಡಿಯೊ ಸಾಮಾಜಿಕ ಜಾತಾಣದಲ್ಲಿ ವೈರಲ್ ಆಗಿದೆ. ನರೇಂದ್ರ ಮೋದಿ ವೇದಿಕೆಗೆ ಬರುತ್ತಿದ್ದಂತೆ ಸಂಸದೆ ಶೋಭಾ ಕರಂದ್ಲಾಜೆ ನಮಸ್ಕರಿಸಿದರು. ನಂತರ ಕೋಟ ಶ್ರೀನಿವಾಸ ಪೂಜಾರಿ, ಉದಯ ಕುಮಾರ್ ಶೆಟ್ಟಿ ಕೈ ಕುಲುಕಿದ್ದರು. ಬಳಿಕ ಜಯಪ್ರಕಾಶ್ ಹೆಗ್ಡೆ ಮೋದಿಯ ಬಳಿ ಬಂದು ನಮಸ್ಕರಿಸಿ ಕೈ ಕೊಡಲು ಮುಂದಾದರೂ