ನವದೆಹಲಿ: 72 ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ದೆಹಲಿಯ ಕೆಂಪು ಕೋಟೆಯಲ್ಲಿ ಧ್ವಜಾರೋಹಣ ಮಾಡಿ ಭಾಷಣ ಮಾಡಿದ ಬಳಿಕ ಪ್ರಧಾನಿ ಮೋದಿ ನಿನ್ನೆ ಮಾಡಿದ ಕೆಲಸವೇನು ಗೊತ್ತೇ?ಧ್ವಜಾರೋಹಣ ಕಾರ್ಯಕ್ರಮ ಮುಗಿದ ಬಳಿಕ ಅಲ್ಲಿ ನೆರೆದಿದ್ದ ಮಕ್ಕಳಿಗೆ ಶುಭಾಷಯ ಕೋರಿ ಪ್ರಧಾನಿ ಮೋದಿ ಸಂಜೆ ತಮ್ಮ ರಾಜಕೀಯ ಗುರು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಆರೋಗ್ಯ ಸ್ಥಿತಿ ಬಗ್ಗೆ ತಿಳಿದು ಸೀದಾ ಆಸ್ಪತ್ರೆಗೆ ತೆರಳಿದ್ದಾರೆ.ಅನಾರೋಗ್ಯದ ಕಾರಣದಿಂದ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಕಳೆದ