ಬೆಂಗಳೂರು: ಹಾಗೂ ಹೀಗೂ ಕಷ್ಟಪಟ್ಟು ಕೆಪಿಜೆಪಿ ಪಕ್ಷದ ಶಾಸಕ ಶಂಕರ್ ಬೆಂಬಲ ಗಳಿಸಿದ್ದನ್ನು ಅಷ್ಟೇ ವೇಗವಾಗಿ ಕೈ ತಪ್ಪಲು ಕಾರಣರಾದ ಕೆಎಸ್ ಈಶ್ವರಪ್ಪ ಮೇಲೆ ಬಿಜೆಪಿ ರಾಜ್ಯ ಉಸ್ತುವಾರಿ ಪ್ರಕಾಶ್ ಜಾವೇಡ್ಕರ್ ಸಿಟ್ಟಿಗೆದ್ದಿದ್ದಾರೆ.ನಿನ್ನೆ ಬೆಳಿಗ್ಗೆಯವರೆಗೂ ಶಂಕರ್ ಬಿಜೆಪಿ ಪರ ಇದ್ದರು. ಆದರೆ ಸಂಜೆ ಕಾಂಗ್ರೆಸ್ ಕಡೆಗೆ ವಾಲಿದ್ದರು. ಸದ್ಯಕ್ಕೆ ಬಿಜೆಪಿಗೆ ಒಬ್ಬೊಬ್ಬ ಶಾಸಕರ ಬೆಂಬಲವೂ ಮುಖ್ಯ. ಹಾಗಿರುವಾಗ ಅನಾಯಾಸವಾಗಿ ಸಿಕ್ಕ ಶಾಸಕನನ್ನು ಉಳಿಸಿಕೊಳ್ಳದ ಈಶ್ವರಪ್ಪ ಮೇಲೆ ಜಾವೇಡ್ಕರ್ ಸಿಟ್ಟಿಗೆದ್ದಿದ್ದಾರೆ.ಒಬ್ಬ ಹಿರಿಯ