ಬೆಂಗಳೂರು: ಹಾಗೂ ಹೀಗೂ ಕಷ್ಟಪಟ್ಟು ಕೆಪಿಜೆಪಿ ಪಕ್ಷದ ಶಾಸಕ ಶಂಕರ್ ಬೆಂಬಲ ಗಳಿಸಿದ್ದನ್ನು ಅಷ್ಟೇ ವೇಗವಾಗಿ ಕೈ ತಪ್ಪಲು ಕಾರಣರಾದ ಕೆಎಸ್ ಈಶ್ವರಪ್ಪ ಮೇಲೆ ಬಿಜೆಪಿ ರಾಜ್ಯ ಉಸ್ತುವಾರಿ ಪ್ರಕಾಶ್ ಜಾವೇಡ್ಕರ್ ಸಿಟ್ಟಿಗೆದ್ದಿದ್ದಾರೆ.