ನವದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣೆ ಪ್ರಚಾರದ ವೇಳೆ ಹುಬ್ಬಳ್ಳಿಗೆ ಬಂದಿದ್ದಾಗ ರಾಹುಲ್ ಗಾಂಧಿ ವಿಮಾನದಲ್ಲಿ ತಾಂತ್ರಿಕ ದೋಷ ಸಂಭವಿಸಿದ ಪ್ರಕರಣ ಗೊತ್ತಿರಬಹುದು.