ಮಂಗಳೂರು: ಕರಾವಳಿಯಲ್ಲಿ ಭಾರೀ ಮಳೆಯಾಗುತ್ತಿದ್ದು, ಭೂ ಕುಸಿತ, ಸೇತುವೆ ಮುಳುಗಡೆ ಸಮಸ್ಯೆ ಸಾಮಾನ್ಯವಾಗಿದೆ. ಮಳೆಯ ಇಫೆಕ್ಟ್ ಇದೀಗ ಸಿಎಂ ಕುಮಾರಸ್ವಾಮಿ ಮೇಲೂ ತಟ್ಟಿದೆ.