ಬೆಂಗಳೂರು : ರಾಜ್ಯಾದ್ಯಂತ ಮಳೆಯ ಅಬ್ಬರ ಮುಂದುವರಿದಿದೆ. ಈ ಹಿನ್ನೆಲೆ ಉಡುಪಿ, ಶಿವಮೊಗ್ಗ, ದಾವಣಗೆರೆ ಶಾಲೆಗಳಿಗೆ ಮುನ್ನೆಚರಿಕೆಯ ಕ್ರಮವಾಗಿ ರಜೆಯನ್ನು ಘೋಷಿಸಲಾಗಿದೆ.