ಬೆಂಗಳೂರು : ರಾಜ್ಯದಲ್ಲಿ ಕೈಕೊಟ್ಟಿದ್ದ ಮುಂಗಾರು ಇಂದಿನಿಂದ ಚುರುಕುಗೊಳ್ಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.