ಬೆಂಗಳೂರು : ರಾಜ್ಯದ 4 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಿದೆ.ಜೂನ್ 10 ರಂದು ಚುನಾವಣೆ ನಡೆಯಲಿದ್ದು ಅಂದು ಸಂಜೆ 5 ಗಂಟೆಗೆ ಮತ ಎಣಿಕೆ ನಡೆಯಲಿದೆ. ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, ಕೆ.ಸಿ. ರಾಮಮೂರ್ತಿ, ಜೈರಾಂ ರಮೇಶ್ ಅವರಿಂದ ತೆರವಾಗಲಿರುವ ಮೂರು ಸ್ಥಾನ ಮತ್ತು ಆಸ್ಕರ್ ಫರ್ನಾಂಡೀಸ್ ಅವರ ನಿಧನದಿಂದ ತೆರವಾಗಲಿರುವ ಸ್ಥಾನಗಳಿಗೆ ಈ ಚುನಾವಣೆ ನಡೆಯಲಿದೆ.ಕರ್ನಾಟಕ, ಮಹಾರಾಷ್ಟ್ರ, ಹರ್ಯಾಣ, ಉತ್ತರ ಪ್ರದೇಶ, ತಮಿಳುನಾಡು ಸೇರಿದಂತೆ ಒಟ್ಟು 15 ರಾಜ್ಯ, ಕೇಂದ್ರಾಡಳಿತ