ಬಲಿಯಾ : ಮರ್ಯಾದ ಪುರುಷ ಶ್ರೀರಾಮನಿಂದಲೂ ಅತ್ಯಾಚಾರ ಪ್ರಕರಣಗಳನ್ನ ತಡೆಯಲು ಸಾಧ್ಯವಿಲ್ಲ ಎಂದು ಉತ್ತರ ಪ್ರದೇಶ ಬಿಜೆಪಿ ಶಾಸಕ ಸುರೇಂದ್ರ ನಾರಾಯಣ ಸಿಂಗ್ ಅವರು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.