ಬೆಳಗಾವಿ: ರಾಜ್ಯ ಸಮ್ಮಿಶ್ರ ಸರ್ಕಾರಕ್ಕೆ ತಮ್ಮಿಂದಾಗಿ ಕಂಟಕ ಎದುರಾಗಿದೆ ಎಂಬ ಸುದ್ದಿಗಳನ್ನು ರಮೇಶ್ ಜಾರಕಿಹೊಳಿ ತಳ್ಳಿ ಹಾಕಿದ್ದಾರೆ.