ಬೆಂಗಳೂರು : ಮೀಸಲಾತಿ ವಿಚಾರದಲ್ಲಿ ರಾಜ್ಯ ಸರ್ಕಾರ ಜಾಣತನದ ಹೆಜ್ಜೆ ಇಡುವ ಮೂಲಕ ಗೊಂದಲ ಸೃಷ್ಟಿ ಮಾಡಿದೆ. ಈ ಮೀಸಲಾತಿ ಕೇವಲ ಶಿಕ್ಷಣ ಮತ್ತು ಉದ್ಯೋಗಕ್ಕೆ ಮಾತ್ರ ಅನ್ವಯ ಆಗಲಿದೆ.ಆದ್ರೆ, ರಾಜಕೀಯವಾಗಿ ಈ ಮೀಸಲಾತಿ ಅನ್ವಯ ಆಗಲ್ಲ ಎಂದು ಸರ್ಕಾರ ತಿಳಿಸಿದೆ. ಕೇಂದ್ರ ಸರ್ಕಾರದ ಮೇಲ್ವರ್ಗದ ಆರ್ಥಿಕವಾಗಿ ಹಿಂದುಳಿದ ವರ್ಗಗಳ ಮೀಸಲಾತಿ ಪ್ರಮಾಣದಿಂದ 6 ಅಥವಾ 7% ಮೀಸಲಾತಿಯನ್ನು ಕಿತ್ತು ಲಿಂಗಾಯತ, ಒಕ್ಕಲಿಗ ಸಮುದಾಯಕ್ಕೆ ಕೊಡಲು ಸರ್ಕಾರ ನಿರ್ಧಾರ ಮಾಡಿದೆ. ಹೊಸದಾಗಿ