ಬೆಂಗಳೂರು : ಸರ್ಕಾರದ ಪೂರ್ವಾನುಮತಿ ಪಡೆಯದೆ ಮಾಧ್ಯಮಗಳಿಗೆ ಯಾವುದೇ ಹೇಳಿಕೆ ನೀಡದಂತೆ ರಾಜ್ಯದ ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳಿಗೆ ರಾಜ್ಯ ಸರ್ಕಾರ ನಿರ್ಬಂಧ ಹೇರಿದೆ. ಈ ಕುರಿತು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್ ಆದೇಶ ಹೊರಡಿಸಿದ್ದು, ರಾಜ್ಯದ ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳು ಸರ್ಕಾರದ ಪೂರ್ವಾನುಮತಿ ಪಡೆಯದೆ ಮಾಧ್ಯಮಗಳಿಗೆ ಯಾವುದೇ ಹೇಳಿಕೆ ನೀಡಬಾರದು, ಕೇವಲ ಇಲಾಖೆಯಅಭಿವೃದ್ದಿ ಯೋಜನೆಗಳ ಬಗ್ಗೆ ಮಾತ್ರ ಮಾಧ್ಯಮಗಳಿಗೆ ಮಾಹಿತಿ ನೀಡಲು ಅವಕಾಶ ನೀಡಲಾಗಿದೆ. ಉಳಿದಂತೆ