ಕಲಬುರಗಿ: ಕಲಬುರಗಿ ಗ್ರಾಮೀಣ ಕ್ಷೇತ್ರಕ್ಕೆ ಟಿಕೆಟ್ ಸಿಗದೆ ವಂಚಿತರಾದ ಮಾಜಿ ಸಚಿವ ರೇವುನಾಯಕ ಬೆಳಮಗಿ ಬಿಜೆಪಿ ರಾಜ್ಯ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ವಿರುದ್ಧ ತೊಡೆ ತಟ್ಟಿದ್ದಾರೆ.