ಬೆಂಗಳೂರು : ಕಳೆದ ಎರಡು ವರ್ಷದಿಂದ ಕೊರೊನಾದಿಂದಾಗಿ ಅದ್ಧೂರಿ ಗಣೇಶೋತ್ಸವಕ್ಕೆ ಅಡ್ಡಿಯಾಗಿತ್ತು. ಕೊನೆಗೂ ವಿಘ್ನೇಷನಿಗಿದ್ದ ವಾರ್ಡ್ಗೊಂದೇ ಗಣೇಶ ಎಂಬ ವಿಘ್ನ ಮುಕ್ತಾಯವಾಗಿದೆ.