ಬೆಂಗಳೂರು : ಕನ್ನಡ ಸಾಹಿತ್ಯ ಅಕಾಡೆಮಿಯು 2013ನೇ ಸಾಲಿನ ಲಲಿತ ಪ್ರಬಂಧ ಪ್ರಶಸ್ತಿಗೆ ಹುಬ್ಬಳ್ಳಿಯ ಎಂ.ಡಿ. ಗೋಗೇರಿ ಬರೆದ ‘ಮಹಾಮಾತೆ ಮಲ್ಲಮ್ಮ ಮತ್ತು ಇತರೆ ಪ್ರಬಂಧಗಳು’ ಪುಸ್ತಕವನ್ನು ಆಯ್ಕೆ ಮಾಡಿರುವುದನ್ನು ಹೈಕೋರ್ಟ್ ರದ್ದುಪಡಿಸಿದೆ.