ನವದೆಹಲಿ: ಕಾಶ್ಮೀರ ಸ್ವಾತಂತ್ರ್ಯ ಬಯಸುತ್ತದೆ ಎಂದು ಹೇಳಿಕೆ ನೀಡಿ ಮೊನ್ನೆಯಷ್ಟೇ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ ಸೈಫುದ್ದೀನ್ ಸೋಜ್ ಮತ್ತೆ ವಿವಾದಿತ ಹೇಳಿಕೆ ನೀಡಿದ್ದಾರೆ.ಅಣ್ವಸ್ತ್ರ ದಾಳಿಯಾಗದೇ ಪಾಕ್ ಆಕ್ರಮಿತ ಕಾಶ್ಮೀರ ಭಾರತದ ಭಾಗವಾಗಲು ಸಾಧ್ಯವೇ ಇಲ್ಲ ಎಂದು ಮತ್ತೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಈಗಾಗಲೇ ಗುಲಾಂ ನಬಿ ಆಜಾದ್ ಭಾರತೀಯ ಸೈನಿಕರು ನಾಗರಿಕರನ್ನು ಕೊಲ್ಲುತ್ತಿದ್ದಾರೆ ಮತ್ತು ಸೈಫುದ್ದೀನ್ ಕಾಶ್ಮೀರ ಸ್ವಾತಂತ್ರ್ಯ ಬಯಸುತ್ತದೆ ಎಂದು ಹೇಳಿ ವಿಪಕ್ಷಗಳ ಟೀಕೆಗೆ ಗುರಿಯಾಗಿದ್ದರು.ಇದೀಗ ಮತ್ತೆ