ಮಡಿಕೇರಿ : ಸಿದ್ದರಾಮಯ್ಯ ಅವರ ಕಾರಿಗೆ ಮೊಟ್ಟೆ ಎಸೆತ ಪ್ರಕರಣಕ್ಕೆ ಸಂಬಂಧಿಸಿ ರಾಜಕೀಯ ಮೇಲಾಟ, ಕಿತ್ತಾಟದ ನಡುವೆ ಕೊಡಗಿನಲ್ಲಿ ನಾಳೆಯಿಂದ ಶನಿವಾರದವರೆಗೆ ಜಿಲ್ಲಾಡಳಿತ ನಿಷೇಧಾಜ್ಞೆ ಜಾರಿ ಮಾಡಿದೆ.