ಬೆಳಗಾವಿ : ವಾಹನಗಳ ಮೇಲೆ ಕಲ್ಲು ತೂರಾಟ ಹಾಗೂ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ಭಗ್ನಗೊಳಿಸಿರುವ ಹಿನ್ನೆಲೆ ಬೆಳಗಾವಿಯಲ್ಲಿ 144 ಸೆಕ್ಷನ್ ಜಾರಿಗೊಳಿಸಲಾಗಿದೆ. ಶನಿವಾರ(ಡಿ.18) ಬೆಳಗ್ಗೆ 8ರಿಂದ ಭಾನುವಾರ (ಡಿ.19) ಬೆಳಗ್ಗೆ 6ಗಂಟೆವೆಗೆ ನಿಷೇಧಾಜ್ಞೆ ಜಾರಿಯಲ್ಲಿರಲಿದೆ. ಬೆಳಗಾವಿ ತಾಲೂಕಿನಾದ್ಯಂತ ನಿಷೇಧಾಜ್ಞೆ ಜಾರಿಯಲ್ಲಿರಲಿದ್ದು, ಗುಂಪುಗಂಪುಗಾಗಿ ಸೇರುವುದನ್ನು ನಿಷೇಧಿಸಲಾಗಿದೆ. ಈ ಕುರಿತು ಬೆಳಗಾವಿ ನಗರ ಪೊಲೀಸ್ ಆಯುಕ್ತ ಕೆ.ತ್ಯಾಗರಾಜನ್ ಆದೇಶ ಹೊರಡಿಸಿದ್ದಾರೆ.ಕಳೆದ ಕೆಲವು ದಿನಗಳಿಂದ ಎಂಇಎಸ್ ಪುಂಡರು ಗಲಭೆ ಸೃಷ್ಟಿಸುತ್ತಿದ್ದಾರೆ. ಬೆಳಗಾವಿಯಲ್ಲಿ