ಬೆಳಗಾವಿ : ವಾಹನಗಳ ಮೇಲೆ ಕಲ್ಲು ತೂರಾಟ ಹಾಗೂ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ಭಗ್ನಗೊಳಿಸಿರುವ ಹಿನ್ನೆಲೆ ಬೆಳಗಾವಿಯಲ್ಲಿ 144 ಸೆಕ್ಷನ್ ಜಾರಿಗೊಳಿಸಲಾಗಿದೆ.