ಮಂಡ್ಯ : ಶ್ರೀರಂಗಪಟ್ಟಣದ ಜಾಮಿಯಾ ಮಸೀದಿ ಅಲ್ಲ, ಹನುಮಾನ್ ಮಂದಿರ ಅಂತ ಪಟ್ಟು ಹಿಡಿದಿರುವ ಹಿಂದೂ ಸಂಘಟನೆಗಳು ಇಂದು `ಶ್ರೀರಂಗಪಟ್ಟಣ ಚಲೋ’ ಹಮ್ಮಿಕೊಂಡಿವೆ.