ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು( ಜುಲೈ 07) ಬಜೆಟ್ ಮಂಡನೆ ವೇಳೆ ಭದ್ರತಾ ಲೋಪವಾಗಿದೆ. ಶಾಸಕರಲ್ಲದ ವ್ಯಕ್ತಿಯೋರ್ವ ವಿಧಾನಸಭೆ ಪ್ರವೇಶಿಸಿದ್ದಾನೆ.