ಮೈಸೂರಿನ ರಮನಹಳ್ಳಿ ಮುಖ್ಯ ದ್ವಾರದಲ್ಲಿ ಸ್ವಾಗತಿಸಲು ಬಂದ ಮಹಿಳೆಯರಿಗೆ ಸಿಎಂ ಸಿದ್ದರಾಮಯ್ಯ ಹಣ ನೀಡಿ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ.