ಚಿತ್ರದುರ್ಗ: ಸಿದ್ದರಾಮಯ್ಯನವರಿಗೆ ರಾಜ್ಯದೆಲ್ಲೆಡೆ ವರ್ಚಸ್ಸಿದೆ.ಅವರು ರಾಜ್ಯದಲ್ಲಿ ಯಾವುದೇ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಿದ್ರೂ ಗೆಲ್ತಾರೆ. ಅವರನ್ನ ಗೆಲುವನ್ನ ಯಾರಿಂದಲೂ ತಡೆಯೋಕೆ ಆಗಲ್ಲ ಹೀಗಂತ ಸಮಾಜ ಕಲ್ಯಾಣ ಸಚಿವ ಹೆಚ್.ಆಂಜನೇಯ ಪ್ರತಿಕ್ರಿಯೆ ನೀಡಿದ್ದಾರೆ.