ಬೆಂಗಳೂರು: ಬಜೆಟ್ ವಿಚಾರದಲ್ಲಿ ಸಿಎಂ ಕುಮಾರಸ್ವಾಮಿ ಜತೆಗೆ ಹಗ್ಗಜಗ್ಗಾಟ ನಡೆಯುತ್ತಿರುವ ಬಗ್ಗೆ ತಮ್ಮ ವಿರುದ್ಧ ರಾಹುಲ್ ಗಾಂಧಿಗೆ ದೂರಿದ್ದಕ್ಕೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆಸಿ ವೇಣುಗೋಪಾಲ್ ವಿರುದ್ಧ ಸಿದ್ದರಾಮಯ್ಯ ಕೆಂಡ ಕಾರಿದ್ದಾರೆ ಎನ್ನಲಾಗಿದೆ.