ಬೆಂಗಳೂರು: ಇಂದಿನಿಂದ ಮಾಜಿ ಸಿಎಂ ಸಿದ್ದರಾಮಯ್ಯ ಯುರೋಪ್ ಪ್ರವಾಸ ಕೈಗೊಳ್ಳಲಿದ್ದು, ಅಲ್ಲಿಂದ ಮರಳಿದ ಬಳಿಕ ರಾಜ್ಯ ಕಾಂಗ್ರೆಸ್ ನಲ್ಲಿ ಮಹತ್ವದ ಬದಲಾವಣೆ ಕೈಗೊಳ್ಳಲಿದ್ದಾರೆ ಎನ್ನಲಾಗಿದೆ.ಸದ್ಯಕ್ಕೆ ಬೆಳಗಾವಿ ನಾಯಕ, ಸಚಿವ ರಮೇಶ್ ಜಾರಕಿಹೊಳಿ ನೇತೃತ್ವದಲ್ಲಿ ಇಲ್ಲಿನ ಕಾಂಗ್ರೆಸ್ ನಾಯಕರು ಸಚಿವ ಡಿಕೆ ಶಿವಕುಮಾರ್ ತಮ್ಮ ಜಿಲ್ಲೆಯ ನಿರ್ಧಾರಗಳಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬೆಳಗಾವಿ ಜಿಲ್ಲಾ ಕಾಂಗ್ರೆಸ್ ನಾಯಕರ ಭಿನ್ನಮತ ಕಾಂಗ್ರೆಸ್ ಹೈಕಮಾಂಡ್ ಗೆ ಹೊಸ ತಲೆನೋವಾಗಿ ಪರಿಣಮಿಸಿದೆ.ಹೀಗಾಗಿ ಈ